ಅಂಕಣಗಳು

ನೂಪುರ ಪತ್ರಿಕೆ

ಐದನೇ ಸಂಪುಟದ ಆರನೇ ಸಂಚಿಕೆ ಮಾರ್ಗಶಿರ  ಪುಷ್ಯ ’ಹೇಮಂತಋತುಗಾನ’(ನವೆಂಬರ್-ಡಿಸೆಂಬರ್ ೨೦೧೧)

ಬಿಂಬ ಭ್ರಮರಿ

ನಿಮ್ಮ ಸಹಕಾರ

ನ್ಯೂಸ್ ಲೆಟರ್

Your email:

 

ಭಾರತೀಯ ಕಲೆ ಮತ್ತು ಸಂಸ್ಕೃತಿಯ ಬಗೆಗೆ ಬೆಳಕುಚೆಲ್ಲುವ ಒಂದು ಪುಟ್ಟ ಪ್ರಯತ್ನ ನಿಮ್ಮ ಮುಂದೆ.

‘ಮುದ್ರಾರ್ಣವ’

Thursday, November 19th, 2009
‘ಮುದ್ರಾರ್ಣವ’

ಆತ್ಮೀಯರೇ,
ಸಂವಹನ ಮಾಧ್ಯಮವಾಗಿ, ಶಾಸ್ತ್ರೀಯ ಪರಿಭಾಷೆಯಾಗಿ ಹಸ್ತಮುದ್ರೆಗಳ ಪಾತ್ರ ಹಿರಿದಿದ್ದರೂ, ಇವುಗಳ ಕುರಿತಂತೆ ನಡೆದ ಅಧ್ಯಯನಗಳು ಬಹಳ ವಿರಳ. ಅದರಲ್ಲೂ ಸಂಹವನ ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಳ ಕುರಿತಂತೆ ಆಳವಾದ ಪರಿಶೋಧನೆಗಳು ಜರುಗಿಲ್ಲ. ಸಾಮಾನ್ಯವಾಗಿ ಈ ಮುದ್ರೆಗಳನ್ನು ಸೌಂದರ್ಯ ಸೂಚಕಗಳಾಗಿ ಪರಿಗಣಿಸುತ್ತಾರೆಯೇ ವಿನಃ, ಸಾಮಾಜಿಕ ಅಥವಾ ಸಂವಹನದ ದೃಷ್ಟಿಯಲ್ಲಿ ಚಿಂತಿಸಲ್ಪಡುವುದಿಲ್ಲ. ಹಸ್ತವಿನ್ಯಾಸಗಳ ಬಗೆಗೆ ವಿವರಣೆಯಿರುವ ಪುಸ್ತಕಗಳಿವೆಯೇ ಹೊರತು ಸಂಶೋಧನಾತ್ಮಕ ಅಧ್ಯಯನಗಳು ನಡೆದಿಲ್ಲ. ಹಾಗಾಗಿ ಒಂದು ನೆಲೆಗಟ್ಟಿನಿಂದ ನೋಡಿದಾಗ `ಸಂವಹನ ಮಾಧ್ಯಮವಾಗಿ ಹಸ್ತಮುದ್ರೆಗಳು’ ಎಂಬ ವಿಷಯ ಸಂಶೋಧಕರ ಗಮನ ಸೆಳೆದಿಲ್ಲವೆಂದೇ ಹೇಳಬೇಕು. [...]

ದೃಷ್ಟ-ಅದೃಷ್ಟ ಮತ್ತು ನೂಪುರ ಭ್ರಮರಿ

Thursday, August 13th, 2009
ದೃಷ್ಟ-ಅದೃಷ್ಟ ಮತ್ತು ನೂಪುರ ಭ್ರಮರಿ

ಪ್ರಸ್ತುತ ಪುತ್ತೂರಿನ ಬೆಳ್ಳಾರೆಯ ಸನಿಹದ ಎಳ್ಯಡ್ಕದಲ್ಲಿ ವಿಶ್ರಾಂತ ಜೀವನ ನಡೆಸುತ್ತಿರುವ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಈಶ್ವರ ಭಟ್ ಎಳ್ಯಡ್ಕ ಅವರ ಆತ್ಮಕಥನ ದೃಷ್ಟ- ಅದೃಷ್ಟಕ್ಕೆ ನೂಪುರ ಭ್ರಮರಿಯನ್ನು ನಿರ್ವಹಿಸುತ್ತಿರುವ ಶ್ರೀ ಸಾನ್ನಿಧ್ಯ ಪ್ರಕಾಶನವು ಪುಸ್ತಕರೂಪವನ್ನಿತ್ತು, ಮೇ ೨೫ರಂದು ಎಳ್ಯಡ್ಕದಲ್ಲಿ ನಡೆದ ಸಮಾರಂಭದಲ್ಲಿ ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಗಳಿಂದ ಲೋಕಾರ್ಪಣಗೊಳಿಸಲಾಯಿತು.

ಖ್ಯಾತ ಕಲಾವಿದರ ಒಗ್ಗೂಡುವಿಕೆಯಲ್ಲಿ ತಾಳಮದ್ದಳೆ ಕಾರ್ಯಕ್ರಮದೊಂದಿಗೆ ; ನೂಪುರ ಭ್ರಮರಿಯ ಗ್ರೀಷ್ಮ ಗಾಂಭೀರ್ಯ ಸಂಚಿಕೆಯನ್ನೂ ಅನಾವರಣಗೊಳಿಸಿ, ಆಶೀರ್ವದಿಸಿದ [...]

ಚೈತ್ರರಶ್ಮಿ-೫೦ ಲೇಖನ ‘ಭಾರತೀಯ ನೃತ್ಯಕಲೆಗಳಲ್ಲಿ ಜೀವನದ ಅನುಸಂಧಾನ’

Monday, June 8th, 2009

ಭಾರತೀಯ ನೃತ್ಯಕಲೆಗಳ ಅವಿಚ್ಛಿನ್ನ, ಅವಿನಾಶಿ ಪರಂಪರೆ ಜಗತ್ತಿನ ಉಳಿದೆಲ್ಲಾ ನೃತ್ಯಕಲೆಗಳಿಗೊಂದು ಆದರ್ಶ. ಅದು ಶಾಸ್ತ್ರೀಯವಾಗಿರಲಿ, ಅಥವಾ ಜಾನಪದವಾಗಿರಲಿ; ಜೀವನದ ಭಾರತೀಯ ಮುಖಗಳನ್ನು ಸುಂದರವಾಗಿ ನಿರೂಪಿಸುವುದರೊಂದಿಗೆ ಭಾವಪ್ರಚೋದಿಸುವ ಈ ನೃತ್ಯ ಮಾಧ್ಯಮ ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರಗಳಿಗಷ್ಟೆ ಅಲ್ಲ, ಬದುಕಿನ ಹಲವು ಆಯಾಮಗಳಿಗೆ ತನ್ನನ್ನು ವಿಸ್ತರಿಸಿಕೊಂಡಿದೆ. ಭಾರತೀಯ ಶಾಸ್ತ್ರೀಯ ನೃತ್ಯದ ಪ್ರಸ್ತಾಪ ಋಗ್ವೇದದಲ್ಲಿ ಗುರುತಿಸಲಾಗಿದ್ದರೂ, ಋಗ್ವೇದಕ್ಕಿಂತಲೂ ಬಹಳಷ್ಟು ಪ್ರಾಚೀನವಾದುದು ಎಂಬುದನ್ನು ಕಂಡುಕೊಳ್ಳಬಹುದು. ಋಗ್ವೇದದಿಂದ ಪಠ್ಯವನ್ನು, ಯರ್ಜುವೇದದಿಂದ ಅಭಿನಯವನ್ನು, ಸಾಮವೇದದಿಂದ ಸಂಗೀತವನ್ನು, ಅಥರ್ವಣ ವೇದದಿಂದ ರಸವನ್ನು ತೆಗೆದು ಐದನೇಯ ವೇದವನ್ನಾಗಿ [...]

ಅಸೀಮಾ ಅಂಕಣ ; ಭಾರತೀಯ ನೃತ್ಯ ಕಲೆ : ಭವಿತವ್ಯಕ್ಕೊಂದು ಆಸರೆ

Sunday, February 15th, 2009

ದೇಶವೊಂದರ ಸಾಂಸ್ಕೃತಿಕ ಔನ್ನತ್ಯವನ್ನು, ನಾಗರೀಕತೆಯ ವ್ಯಾಪ್ತಿಯನ್ನು ಆ ದೇಶದ ಪ್ರದರ್ಶಿತ ಕಲೆಯಿಂದ ಅರಿತುಕೊಳ್ಳಬಹುದು. ಅಷ್ಟಕ್ಕೂ ದೇಶವೊಂದರ ಕಲೆಗಳು ಬೆಳೆಯುವುದೇ ಅಲ್ಲಿನ ಆಧ್ಯಾತ್ಮಿಕ, ನಾಗರೀಕ, ಸಾಂಸ್ಕೃತಿಕ ಅಗತ್ಯ ಮತ್ತು ಸತ್ಯಗಳನ್ನು ಕಂಡುಕೊಂಡು. ಹಾಗಾದ್ದರಿಂದಲೇ ಭಾರತದ ಭಾಷೆಗಳು ನಾಗರೀಕತೆಯ ಉಗಮದಿಂದ ಇಲ್ಲಿಯವರೆವಿಗೂ ಶಾಬ್ದಿಕವಾಗಿಯಷ್ಟೇ ಅಲ್ಲದೆ, ಅಶಾಬ್ದಿಕವಾಗಿಯೂ ಪ್ರಬಲವಾಗಿ ತನ್ನ ಅಸ್ತಿತ್ವವವನ್ನು ವಿವಿಧ ರೂಪಗಳಲ್ಲಿ ಉಳಿಸಿಕೊಂಡು ಬಂದಿದೆ. ಜೊತೆಗೆ ಭಾಷೆಯು ತನಗೆ ಬೇಕಾದ ಸನ್ನಿವೇಶಗಳನ್ನು, ಸಂಕೇತಗಳನ್ನು ಆವಾಹಿಸಿಕೊಂಡಿದ್ದರಿಂದಾಗಿ ಅದಕ್ಕೆ ಪೂರಕವಾದ ಅಪ್ರಜ್ಞಾಪೂರ್ವಕ ದೇಹಭಾಷೆಗಳ [...]

ಅಸೀಮಾ ಅ೦ಕಣ – ೨

Wednesday, November 5th, 2008

Art was an effective means of communication which is a representation of the cosmic truth touching the hearts of the devotees through dance, music, sculpture, architecture and principles of unity and multiplicity. Art is also a reflection of emotional ideas, expressions and movements. If we went to trace the history of art forms, it may [...]

ಅಸೀಮಾ ಅ೦ಕಣ – ೧

Wednesday, November 5th, 2008

Hello reader,
In previous issue you had known the importance, glory of dance especially the Indian classical dance forms. The dance originated 5000 years ago and comprises of several arts like sculpture, painting, theatre, literature, music, dramaturgy, and poetry. And I also referred the name Bharatha who gave foundation for Indian theatre. So now let us [...]