![ನಾಟ್ಯಾಚಾರ್ಯ ಮುರಳೀಧರ ರಾವ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ](https://www.noopurabhramari.com/wp-content/uploads/2017/03/Murali-master-145x150.jpg)
ನರ್ತನ ಜಗತ್ತಿನ ಒಳನೋಟಗಳನ್ನು ಕಟ್ಟಿಕೊಡುವ ಕೆಲಸದಲ್ಲಿ, ಅದರ ಆಳ ವಿಸ್ತಾರಗಳನ್ನು ಅರಿಯುವಲ್ಲಿ ಕಾರ್ಯಕ್ರಮ, ಪ್ರಯತ್ನಗಳೂ ಬಹುಮುಖ್ಯ. ಇದು ನಮ್ಮನ್ನು ಸಮಕಾಲೀನ ಜಗತ್ತಿನೊಂದಿಗೆ ಸ್ಪಂದಿಸುವಂತೆ ಮಾಡುತ್ತದೆ, ಜೊತೆಗೆ ನಮ್ಮ ನಡುವಿನ ಗುರು-ಕಲಾವಿದ-ಕಲಾಪ್ರೇಮಿಗಳನ್ನು ಅವರ ಪ್ರಯತ್ನ-ಪ್ರತಿಭೆಗಳನ್ನು ಅರಿಯಲೂ ಸಹಕಾರಿಯಾಗುತ್ತದೆ. ಅದಕ್ಕಾಗಿಯೇ ಹಿನ್ನೋಟ-ಮುನ್ನೋಟಗಳ ಈ ‘ಒಳನೋಟ’.